ಮಾನವೀಯ ಸಂಬಂಧಗಳನ್ನು ಉತ್ತಮಗೊಳಿಸುವುದು ಹೇಗೆ?-ಸ್ವಾಮಿ ನಿತ್ಯಸ್ಥಾನಂದಜಿ ಅವರ ಪ್ರವಚನ by Swami Nityasthanandaji

Описание к видео ಮಾನವೀಯ ಸಂಬಂಧಗಳನ್ನು ಉತ್ತಮಗೊಳಿಸುವುದು ಹೇಗೆ?-ಸ್ವಾಮಿ ನಿತ್ಯಸ್ಥಾನಂದಜಿ ಅವರ ಪ್ರವಚನ by Swami Nityasthanandaji

ಮಾನವೀಯ ಸಂಬಂಧಗಳನ್ನು ಉತ್ತಮಗೊಳಿಸುವುದು ಹೇಗೆ? - ಸ್ವಾಮಿ ನಿತ್ಯಸ್ಥಾನಂದಜಿ ಅವರ ಪ್ರವಚನ Talk by Swami Nityasthanandaji on Improving Human Relations

ರಾಮಕೃಷ್ಣ ಮಠ ಮಂಗಳೂರು ಪ್ರತಿ ಭಾನುವಾರ ಸನ್ಯಾಸಿಗಳಿಂದ, ವಿದ್ವಾಂಸರಿಂದ ವಿಶೇಷ ಪ್ರವಚನಗಳನ್ನು ಏರ್ಪಡಿಸುತ್ತಿದೆ. ಆ ಪ್ರಯುಕ್ತ ಭಾನುವಾರ 11-07-2021 ರಂದು ಸಂಜೆ 5.45 ಗಂಟೆಗೆ ಸ್ವಾಮಿ ನಿತ್ಯಸ್ಥಾನಂದಜಿ (ಅಧ್ಯಕ್ಷರು, ರಾಮಕೃಷ್ಣ ಮಠ, ಬೆಂಗಳೂರು) ಇವರು "ಮಾನವೀಯ ಸಂಬಂಧಗಳನ್ನು ಉತ್ತಮಗೊಳಿಸುವುದು ಹೇಗೆ?" ಎಂಬ ವಿಷಯದ ಕುರಿತು ನೀಡಿದ ಪ್ರವಚನ.

Комментарии

Информация по комментариям в разработке