ಶಿಕ್ಷಕರ ದಿನಾಚರಣೆಯಲ್ಲಿ ಹಾರಕೂಡ ಶ್ರೀಗಳ ಆಶೀರ್ವಚನ

Описание к видео ಶಿಕ್ಷಕರ ದಿನಾಚರಣೆಯಲ್ಲಿ ಹಾರಕೂಡ ಶ್ರೀಗಳ ಆಶೀರ್ವಚನ

ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೂಡ ಸಂಸ್ಥಾನ ಹಿರೇಮಠದ ಶ್ರೀ ಚನ್ನ ರೇಣುಕ ಬಸವ ಮಂಟಪದಲ್ಲಿ ಪೀಠಾಧಿಪತಿಗಳಾದ ಪೂಜ್ಯಶ್ರೀ ಡಾ. ಚನ್ನವೀರ ಶಿವಾಚಾರ್ಯರ ದಿವ್ಯ ನೇತೃತ್ವದಲ್ಲಿ ಬಸವಕಲ್ಯಾಣ ಹಾಗೂ ಹುಲಸೂರ ತಾಲೂಕ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭ ಜರುಗಿತು.

Комментарии

Информация по комментариям в разработке