ಕೃಷ್ಣಾವತಾರ ಏಕೆ ಅಷ್ಟೊಂದು ವಿಶೇಷ? | Krishna Janmashtami | ಕೃಷ್ಣ ಜನ್ಮಾಷ್ಟಮಿ | Sadhguru Kannada

Описание к видео ಕೃಷ್ಣಾವತಾರ ಏಕೆ ಅಷ್ಟೊಂದು ವಿಶೇಷ? | Krishna Janmashtami | ಕೃಷ್ಣ ಜನ್ಮಾಷ್ಟಮಿ | Sadhguru Kannada

ನಾವು ಕೃಷ್ಣ ಎಂದು ಕರೆಯುವ ಆ ಜೀವಿಯ ಸ್ವಭಾವದತ್ತ ಬೆಳಕು ಚೆಲ್ಲುವ ಸದ್ಗುರುಗಳು, ಹೇಗೆ ಆತ ಬಹುಮುಖಿಯಾಗಿದ್ದ, ಅತ್ಯಂತ ಸಮರ್ಥ ಜೀವಿಯಾಗಿದ್ದ ಎನ್ನುವುದನ್ನು ವಿವರಿಸುತ್ತಾರೆ.

English video:    • Krishna: A Complete Incarnation of th...  

ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
https://t.me/sadhgurukannada

ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
  / sadhgurukannada  

ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
https://instagram.com/sadhguru_kannad...

ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
http://onelink.to/sadhguru__app

ಈಶ ಫೌಂಡೇಷನ್ ಕನ್ನಡ ಬ್ಲಾಗ್:
https://isha.sadhguru.org/in/kn/wisdom

ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
   • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Y...  

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
https://www.ishafoundation.org/ka/Ish...

ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

#krishna #janmashtami #radhakrishna

Комментарии

Информация по комментариям в разработке