Logo video2dn
  • Сохранить видео с ютуба
  • Категории
    • Музыка
    • Кино и Анимация
    • Автомобили
    • Животные
    • Спорт
    • Путешествия
    • Игры
    • Люди и Блоги
    • Юмор
    • Развлечения
    • Новости и Политика
    • Howto и Стиль
    • Diy своими руками
    • Образование
    • Наука и Технологии
    • Некоммерческие Организации
  • О сайте

Скачать или смотреть Viveka Vani 09 : Becoming Future-Ready - The Vivekananda Way || Srinivas Venkatram

  • Swami Vivekananda Study Centre
  • 2023-04-22
  • 141
Viveka Vani 09 : Becoming Future-Ready - The Vivekananda Way || Srinivas Venkatram
  • ok logo

Скачать Viveka Vani 09 : Becoming Future-Ready - The Vivekananda Way || Srinivas Venkatram бесплатно в качестве 4к (2к / 1080p)

У нас вы можете скачать бесплатно Viveka Vani 09 : Becoming Future-Ready - The Vivekananda Way || Srinivas Venkatram или посмотреть видео с ютуба в максимальном доступном качестве.

Для скачивания выберите вариант из формы ниже:

  • Информация по загрузке:

Cкачать музыку Viveka Vani 09 : Becoming Future-Ready - The Vivekananda Way || Srinivas Venkatram бесплатно в формате MP3:

Если иконки загрузки не отобразились, ПОЖАЛУЙСТА, НАЖМИТЕ ЗДЕСЬ или обновите страницу
Если у вас возникли трудности с загрузкой, пожалуйста, свяжитесь с нами по контактам, указанным в нижней части страницы.
Спасибо за использование сервиса video2dn.com

Описание к видео Viveka Vani 09 : Becoming Future-Ready - The Vivekananda Way || Srinivas Venkatram

#Report | #Vivekavani #Lecture_No_09 | was organised virtually on 12-10-2021 at 6.00 to 7.00 pm. Srinivas Venkatram, CEO & Founder of Illumine Knowledge Resource, Mumbai; delivered talk on " Becoming Future-Ready: The Vivekananda Way " for about 250 participants.
ಬದಲಾಗುತ್ತಿರುವ ಜಗತ್ತಿನ ಜೊತೆಗೆ ನಾವು ಬದಲಾಗಬೇಕಾದ ಅವಶ್ಯಕತೆಯಿದೆ - ಶ್ರೀನಿವಾಸ್ ವೆಂಕಟ್ರಾಮ್
ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ಆತ್ಮ ವಿಶ್ವಾಸವಿರಲಿ
ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವವೇ ಆತನ ನಿಜವಾದ ಆಸ್ತಿ
ಯಾವುದೇ ರೀತಿಯ ಪರಿಸ್ಥಿತಿಗೆ ಹೊಂದಿಕೊಳ್ಳಲು ಸಿದ್ಧರಾಗಿ
ಜೀವನದಲ್ಲಿ ಮಹತ್ತರವಾದ ಆದರ್ಶವಿರಲಿ
"ಬದಲಾಗುತ್ತಿರುವ ಜಗತ್ತಿನ ಜೊತೆಗೆ ನಾವು ಬದಲಾಗುವ ಅವಶ್ಯಕತೆಯಿದೆ, ಹೊಸ ಹೊಸ ಅವಕಾಶಗಳನ್ನು ಬಳಸಿಕೊಂಡು ನಾವು ಬೆಳೆಯಬೇಕು. ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವವೇ ಆತನ ಆಸ್ತಿ, ನಮ್ಮ ವ್ಯಕ್ತಿತ್ವದ ಬೆಳವಣಿಗೆ ಬಗ್ಗೆ ಗಮನ ನೀಡಿದರೆ ಯಾವುದೇ ಮಹತ್ಕಾರ್ಯವನ್ನೂ ಸಾಧಿಸಬಹುದು. ಭವಿಷ್ಯದ ಸವಾಲುಗಳನ್ನು ಎದುರಿಸಲು ನಮಗೆ ಅದಮ್ಯ ಆತ್ಮವಿಶ್ವಾಸ ಬಹಳ ಮುಖ್ಯ. ಅದರೊಂದಿಗೆ ಉತ್ತಮ ವೃತ್ತಿ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ನಮ್ಮ ಭವಿಷ್ಯದ ಬಗ್ಗೆ ದೀರ್ಘಕಾಲಿಕ ನೆಲೆಯಲ್ಲಿ ಆಲೋಚನೆ ಮಾಡಬೇಕು. ಕೇವಲ ಸ್ವಂತಕ್ಕಾಗಿ ಆಲೋಚಿಸುವುದಲ್ಲ ಬದಲಾಗಿ ನಮ್ಮ ಕುಟುಂಬ, ಸಮುದಾಯ ಹಾಗೂ ಸಮಾಜದ ಬಗ್ಗೆ ಚಿಂತನೆ ಮಾಡಬೇಕು. ನಮ್ಮ ವೃತ್ತಿ ಜೀವನದಲ್ಲಿ ಅದೇ ರೀತಿ ಸಮಾಜದಲ್ಲಿ ಇತರರಿಗಾಗಿ ಆಲೋಚಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು, ಇದು ಸ್ವಾಮಿ ವಿವೇಕಾನಂದರು ನಮಗೆ ನೀಡುವ ಸಂದೇಶ" ಎಂದು ಮುಂಬೈನ ಇಲ್ಯುಮಿನ್ ನಾಲೆಜ್ ರಿಸೋರ್ಸಸ್ ನ ಸಂಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀನಿವಾಸ್ ವೆಂಕಟ್ರಾಮ್ ಹೇಳಿದರು.
ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕ ವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ಒಂಬತ್ತನೇ ಉಪನ್ಯಾಸದಲ್ಲಿ "ಸ್ವಾಮಿ ವಿವೇಕಾನಂದರ ಮಾರ್ಗದಲ್ಲಿ ಭವಿಷ್ಯಕ್ಕಾಗಿ ಸಿದ್ಧವಾಗುವುದು" ಎಂಬ ವಿಷಯದ ಕುರಿತು ಅವರು ಮಾತನಾಡಿದರು. ಸರ್ಕಾರದ ಕೋವಿಡ್-19 ನಿರ್ಬಂಧಗಳ ಕಾರಣದಿಂದ ಈ ಕಾರ್ಯಕ್ರಮ ಆನ್ ಲೈನ್ ವೇದಿಕೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಪೌಲ್ ಆಕ್ವಿನಸ್, ಯೋಗಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಕೃಷ್ಣ ಶರ್ಮ, ಮಂಡ್ಯದ ಎಐಪಿ ಸ್ಕೂಲ್ ನ ಪ್ರಾಂಶುಪಾಲರಾದ ಶ್ರೀಮತಿ ವಿಂಧ್ಯಾ ಬೋಪಣ್ಣ ಮತ್ತಿತರರು ಉಪಸ್ಥಿತರಿದ್ದರು.
ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ಆಸಕ್ತ ಸಾರ್ವಜನಿಕರು ಈ ಆನ್ಲೈನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿವೇಕಾನಂದ ಅಧ್ಯಯನ ಕೇಂದ್ರದ ಸಂಚಾಲಕರಾದ ಪ್ರೊ. ಶ್ರೀಪತಿ ಕಲ್ಲೂರಾಯ ಪಿ. ಸ್ವಾಗತಿಸಿ, ವಿವೇಕಾನಂದ ಅಧ್ಯಯನ ಕೇಂದ್ರದ ಸದಸ್ಯರಾದ ಡಾ. ಚಂದ್ರು ಹೆಗ್ಡೆ ವಂದಿಸಿದರು, ಮಂಗಳೂರು ರಾಮಕೃಷ್ಣ ಮಠದ ಸ್ವಯಂಸೇವಕರಾದ ರಂಜನ್ ಬೆಳ್ಳರ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Комментарии

Информация по комментариям в разработке

Похожие видео

  • О нас
  • Контакты
  • Отказ от ответственности - Disclaimer
  • Условия использования сайта - TOS
  • Политика конфиденциальности

video2dn Copyright © 2023 - 2025

Контакты для правообладателей [email protected]