Logo video2dn
  • Сохранить видео с ютуба
  • Категории
    • Музыка
    • Кино и Анимация
    • Автомобили
    • Животные
    • Спорт
    • Путешествия
    • Игры
    • Люди и Блоги
    • Юмор
    • Развлечения
    • Новости и Политика
    • Howto и Стиль
    • Diy своими руками
    • Образование
    • Наука и Технологии
    • Некоммерческие Организации
  • О сайте

Скачать или смотреть 15 ನೇ ಪಾರಂಪರಿಕ ವೈದ್ಯ ಸಮ್ಮೇಳನ ; ಸಮ್ಮೇಳನ ಉದ್ಘಾಟಿಸಿದ ಸಚಿವ ಈಶ್ವರ್ ಬಿ.ಖಂಡ್ರೆ

  • DD Chandana News
  • 2025-03-02
  • 32
15 ನೇ ಪಾರಂಪರಿಕ ವೈದ್ಯ ಸಮ್ಮೇಳನ ; ಸಮ್ಮೇಳನ ಉದ್ಘಾಟಿಸಿದ ಸಚಿವ ಈಶ್ವರ್ ಬಿ.ಖಂಡ್ರೆ
DD ChandanaDoordarshan ChandanaChandana tv channelchandana tvchandana vahinichandana liveDD Chandana Live Streamingchandanadd bengalurudd bengaluru live streamingdd newsmann ki baatprasar bharatinarendra modidoordarshan newskannada newsLatest Kannada NewsBest Kannada News
  • ok logo

Скачать 15 ನೇ ಪಾರಂಪರಿಕ ವೈದ್ಯ ಸಮ್ಮೇಳನ ; ಸಮ್ಮೇಳನ ಉದ್ಘಾಟಿಸಿದ ಸಚಿವ ಈಶ್ವರ್ ಬಿ.ಖಂಡ್ರೆ бесплатно в качестве 4к (2к / 1080p)

У нас вы можете скачать бесплатно 15 ನೇ ಪಾರಂಪರಿಕ ವೈದ್ಯ ಸಮ್ಮೇಳನ ; ಸಮ್ಮೇಳನ ಉದ್ಘಾಟಿಸಿದ ಸಚಿವ ಈಶ್ವರ್ ಬಿ.ಖಂಡ್ರೆ или посмотреть видео с ютуба в максимальном доступном качестве.

Для скачивания выберите вариант из формы ниже:

  • Информация по загрузке:

Cкачать музыку 15 ನೇ ಪಾರಂಪರಿಕ ವೈದ್ಯ ಸಮ್ಮೇಳನ ; ಸಮ್ಮೇಳನ ಉದ್ಘಾಟಿಸಿದ ಸಚಿವ ಈಶ್ವರ್ ಬಿ.ಖಂಡ್ರೆ бесплатно в формате MP3:

Если иконки загрузки не отобразились, ПОЖАЛУЙСТА, НАЖМИТЕ ЗДЕСЬ или обновите страницу
Если у вас возникли трудности с загрузкой, пожалуйста, свяжитесь с нами по контактам, указанным в нижней части страницы.
Спасибо за использование сервиса video2dn.com

Описание к видео 15 ನೇ ಪಾರಂಪರಿಕ ವೈದ್ಯ ಸಮ್ಮೇಳನ ; ಸಮ್ಮೇಳನ ಉದ್ಘಾಟಿಸಿದ ಸಚಿವ ಈಶ್ವರ್ ಬಿ.ಖಂಡ್ರೆ

ಬೀದರ್ ನಲ್ಲಿ ನಿನ್ನೆ ಆಯೋಜಿಸಿದ್ದ 3 ದಿನಗಳ 15ನೇ ಪಾರಂಪರಿಕ ವೈದ್ಯ ಸಮ್ಮೇಳನವನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಬಿ.ಖಂಡ್ರೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಕೆ.ಬೆಲ್ದಾಳೆ, ಅನುಭವ ಮಂಟಪದ ಅಧ್ಯಕ್ಷರಾದ ನಾಡೋಜ ಡಾ.ಬಸವಲಿಂಗ ಪಟ್ಟದೇವರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಶಾಬಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಈ ವೇಳೆ ಈಶ್ವರ್ ಬಿ.ಖಂಡ್ರೆ, ಸರ್ಕಾರವು ಪ್ರಥಮ ಬಾರಿಗೆ ಸಮ್ಮೇಳನ ಆಯೋಜನೆ ಮಾಡಿದ್ದು, ನೂರಾರು ವರ್ಷಗಳಿಂದ ಪಾರಂಪರಿಕವಾಗಿ ಬಂದಿರುವ ಪಾರಂಪರಿಕ ವೈದ್ಯಪದ್ದತಿಯನ್ನು ಉಳಿಸಿ ಬೆಳೆಸಬೇಕಾಗಿದೆ. ಅನೇಕ ರೋಗಗಳಿಗೆ ಪಾರಂಪರಿಕ ವೈದ್ಯ ಸಿದ್ದೌಷಧಿಯಾಗಿದೆ. ಕರ್ನಾಟಕ ರಾಜ್ಯವು ಔಷಧೀಯ ಸಸ್ಯಗಳ ಶ್ರೀಮಂತ ಆಗರವಾಗಿದ್ದು, ಇದನ್ನು ಸಂರಕ್ಷಿಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಪಾರಂಪರಿಕ ವೈದ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ವೈದ್ಯ ಜಿ. ಮಹಾದೇವಯ್ಯ, ಪ್ರಥಮ ಬಾರಿಗೆ ಸಮ್ಮೇಳನವನ್ನು ಸರ್ಕಾರದಿಂದ ಆಯೋಜಿಸಲಾಗಿದೆ.ಪಾರಂಪರಿಕ ವೈದ್ಯರ ಜ್ಞಾನವನ್ನು ಹೆಚ್ಚಿಸಲು ಈ ಸಮ್ಮೇಳನ ಸಹಕಾರಿಯಾಗಲಿದೆ ಎಂದರು.
ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಬಿ. ಪಾಟೀಲ, ಪಾರಂಪರಿಕವಾಗಿ ಬಂದಂತಹ ನಾಟಿ ವೈದ್ಯ ಪದ್ದತಿಯು ಆಲೋಪತಿ ವೈದ್ಯ ಪದ್ದತಿಯಿಂದ ನಶಿಸಿ ಹೋಗುತ್ತಿದ್ದು, ಪಾರಂಪರಿಕ ವೈದ್ಯ ಪದ್ದತಿಯನ್ನು ಉಳಿಸಿಬೆಳೆಸಬೇಕಾಗಿದೆ ಎಂದರು.

ಪಾರಂಪರಿಕ ವೈದ್ಯೆ ವೆಂಕಟಲಕ್ಷ್ಮಿ, ನಮ್ಮ ಪೂರ್ವಿಕರಿಂದ ಆಯುರ್ವೇದ ಪದ್ದತಿಯನ್ನು ನಡೆಸಿಕೊಂಡು ಬರುತ್ತಿದ್ದು, ಕೊರೋನಾ ಸಮಯದಲ್ಲಿ ಸುಮಾರು 2 ಲಕ್ಷ ಮಂದಿಗೆ ಔಷಧಿ ನೀಡಲಾಗಿದೆ ಎಂದರು.

ಪಾರಂಪರಿಕ ವೈದ್ಯ ಕೃಷ್ಣಪ್ಪ ಕೋಟಿಹಾಳ, ಮೂಲವ್ಯಾಧಿ, ಪಾರ್ಶ್ವ ವಾಯು, ಕಿಡ್ನಿಕಲ್ಲು, ನರದೌರ್ಬಲ್ಯ, ಕಾಮಾಲೆ ಮುಂತಾದ ರೋಗಗಳಿಗೆ ಔಷಧಿ ನೀಡಲಾಗುತ್ತಿದೆ ಎಂದು ತಿಳಿಸಿದರು.

#LiveDDChandanaNews #DDChandanaNews #DDChandana #DDKannada

Комментарии

Информация по комментариям в разработке

Похожие видео

  • О нас
  • Контакты
  • Отказ от ответственности - Disclaimer
  • Условия использования сайта - TOS
  • Политика конфиденциальности

video2dn Copyright © 2023 - 2025

Контакты для правообладателей [email protected]