ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಆಷಾಡ ಶುದ್ಧ ಏಕಾದಶಿ ಪ್ರಯುಕ್ತ ಶ್ರೀ ಕೃಷ್ಣನಿಗೆ ಅರ್ಜುನ ಮುದ್ರಾಯೋಗ ಅಲಂಕಾರ

Описание к видео ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಆಷಾಡ ಶುದ್ಧ ಏಕಾದಶಿ ಪ್ರಯುಕ್ತ ಶ್ರೀ ಕೃಷ್ಣನಿಗೆ ಅರ್ಜುನ ಮುದ್ರಾಯೋಗ ಅಲಂಕಾರ

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಆಷಾಡ ಶುದ್ಧ ಏಕಾದಶಿ ಪ್ರಯುಕ್ತ ಶ್ರೀ ಕೃಷ್ಣನಿಗೆ ಅರ್ಜುನ ಮುದ್ರಾಯೋಗ ಅಲಂಕಾರವನ್ನು ಪುತ್ತಿಗೆ ಮಠದ ಕಿರಿಯ ಶ್ರೀಪಾದರು ಮಾಡಿದರು, ನಂತರ ಪುತ್ತಿಗೆ ಹಿರಿಯ ಶ್ರೀಪಾದರು ಮಹಾಪೂಜೆಯನ್ನು ಮಾಡಿದರು. ಸುದರ್ಶನ ಹೋಮವನ್ನು ಮಾಡಿ, ಹೋಮದ ಪೂರ್ಣಾಹುತಿ ನಂತರ ತಪ್ತ ಮುದ್ರಾ ಧಾರಣಾ ಕಾರ್ಯಕ್ರಮ ನಡೆಯಿತು. ಅಧಿಕ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರಿಗೆ ಪುತ್ತಿಗೆ ಮಠದ ಉಭಯ ಶ್ರೀಪಾದರು ಮುದ್ರೆಯನ್ನು ಹಾಕಿದರು.

Комментарии

Информация по комментариям в разработке