🤣ಮೊದ್ಲು ಒಳ್ಳೇ ಹಾರ್ತಿದ್ದೆ, ಈಗ ಆಗುದಿಲ್ಲ, ಮುಂಗಾಲ್ಗೆಂಟ್ ನೋವು🤣Ravindra Devadiga Hasya🤣ಕಡಬಾಳರ ಮದನ🤣HD

Описание к видео 🤣ಮೊದ್ಲು ಒಳ್ಳೇ ಹಾರ್ತಿದ್ದೆ, ಈಗ ಆಗುದಿಲ್ಲ, ಮುಂಗಾಲ್ಗೆಂಟ್ ನೋವು🤣Ravindra Devadiga Hasya🤣ಕಡಬಾಳರ ಮದನ🤣HD

ವಿಶೇಷ ಕೃತಜ್ಞತೆಗಳು : ಶ್ರೀ ವೈ. ಕರುಣಾಕರ್ ಶೆಟ್ಟಿ (ಯಜಮಾನರು ಪೆರ್ಡೂರು ಮತ್ತು ಹಾಲಾಡಿ ಮೇಳ) ಮತ್ತು ಸಂಘಟಕ ಮಿತ್ರರಿಗೆ ಅನಂತಾನಂತ ಧನ್ಯವಾದಗಳು...

ಪ್ರಸಂಗ : ಚಂದ್ರಹಾಸ ಚರಿತ್ರೆ
ಹಿಮ್ಮೇಳದ ಕಲಾವಿದರು :
ಭಾಗವತರು : ಶ್ರೀ ಪ್ರಸನ್ನ ಭಟ್ ಬಾಳ್ಕಲ್
ಮದ್ದಳೆ : ಶ್ರೀ ಸುನೀಲ್ ಬಂಡಾರಿ ಕಡತೋಕ
ಚಂಡೆ : ಶ್ರೀ ಸುಜನ್ ಕುಮಾರ್ ಹಾಲಾಡಿ

ಮುಮ್ಮೇಳದ ಕಲಾವಿದರು :
ಚಂದ್ರಹಾಸ : ಶ್ರೀ ಕಾರ್ತಿಕ್ ಚಿಟ್ಟಾಣಿ
ವಿಷಯೆ : ಶ್ರೀ ಅಶ್ವಥ್ ಆಚಾರ್ಯ ಕೈಕಂಬ
ಮದನ : ಶ್ರೀ ಉದಯ್ ಹೆಗಡೆ ಕಡಬಾಳ
ಬ್ರಾಹ್ಮಣ : ಶ್ರೀ ರವೀಂದ್ರ ದೇವಾಡಿಗ ಕಮಲಶಿಲೆ
ಶ್ರೀ ಶ್ರೀಕಾಂತ್ ರಟ್ಟಾಡಿ...

ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ YouTube ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು. Facebook, Instagram ನಲ್ಲೂ ನಮ್ಮನ್ನು Follow ಮಾಡುವ ಮೂಲಕ ಪ್ರೋತ್ಸಾಹಿಸಿ...
ಧನ್ಯವಾದಗಳೊಂದಿಗೆ,
- ನಿಮ್ಮ ಪ್ರದೀಪ್ ಕುಂದಾಪ್ರ

Комментарии

Информация по комментариям в разработке